ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Panchayath Raj Commissionerate Recruitment 2023

Click here to Share:

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Panchayath Raj Commissionerate Recruitment 2023

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಇಮೇಲ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 15-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ರೈಲ್ವೇ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ, ಕಛೇರಿ ಸಹಾಯಕ, ಲೆಕ್ಕಿಗ ಸೇರಿ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Panchayath Raj Commissioner Office ನಲ್ಲಿ ಖಾಲಿ ಇರುವ  Consultants ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಉದ್ಯೋಗ ಮಾಹಿತಿ: ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಸಮಾಲೋಚಕರು (Consultants)

ಒಟ್ಟು ಹುದ್ದೆಗಳು: 02

ಕೆಲಸದ ಸ್ಥಳ: ಬೆಂಗಳೂರು

ಸಮಾಲೋಚಕರು (Child Rights Expert)
ಸಮಾಲೋಚಕರು (Local Government Expert)

ವೇತನ/ Salary

ರೂ. 45000/- ಕ್ರೂಢಿಕೃತ ವೇತನ

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ & ಆಸಕ್ತಿ ಇರಬೇಕು & ಕನ್ನಡ ಭಾಷೆಯ ಪ್ರಾವಿಣ್ಯತೆಯನ್ನು ಹೊಂದಿರಬೇಕು. ಈ ಕುರಿತು ಸಂಪೂರ್ಣ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಉದ್ಯೋಗ ಮಾಹಿತಿ: ಜಿಲ್ಲಾ ನ್ಯಾಯಾಲಯ ಮೈಸೂರಿನಲ್ಲಿ ಖಾಲಿ ಇರುವ ಟೈಪಿಸ್ಟ್, ಶೀಘ್ರಲಿಪಿಗಾರ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 60 ವಯೋಮಿತಿಯನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ದಿನಾಂಕ: 15.06.2023 ರ ಒಳಗಾಗಿ prc.recruitment@ka.gov.in ಇಮೇಲ್ ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *